24.7 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ಪೆರಾಲ್ದರಕಟ್ಟೆ: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ಬಕ್ರೀದ್ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಮಸೀದಿಯಲ್ಲಿ ನಡೆದ ವಿಶೇಷ ಬಕ್ರೀದ್ ನಮಾಜ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾತ್ ಬಾಂಧವರು ಭಾಗವಹಿಸಿದರು. ಕಾರ್ಯಕ್ರಮದ ನೇತೃತ್ವವನ್ನು ಸಂಶುದ್ದೀನ್ ದಾರಿಮಿ ವಹಿಸಿ, ಹಬ್ಬದ ಮಹತ್ವ, ತ್ಯಾಗ ಹಾಗೂ ಸಹೋದರತ್ವದ ಸಂದೇಶವನ್ನು ನೀಡಿದರು.

ಮಸೀದಿ ಕಮಿಟಿಯ ಅಧ್ಯಕ್ಷ ನವಾಝ್ ಕಟ್ಟೆ, ಕಾರ್ಯದರ್ಶಿ ಸ್ವಾದೀಕ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಬ್ಬದ ಅಂಗವಾಗಿ ವಿಶೇಷ ಪ್ರಾರ್ಥನೆ, ದುಆ ಹಾಗೂ ಸಮಾಜದ ಶಾಂತಿ-ಸೌಹಾರ್ದಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಧಾರ್ಮಿಕ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!