25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಸಂಪೂರ್ಣ ಸುರಕ್ಷ ಕಾರ್ಡನ್ನು ವಲಯದ ಮೇಲ್ವಿಚಾರಕರಾದ ಕೇಶವ ಸಂಘದ ಸದಸ್ಯರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಚ್ಚಿನ ಸೇವಾ ಪ್ರತಿನಿಧಿ ಪರಮೇಶ್ವರ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
✍️ಹರ್ಷ ಬಳ್ಳಮಂಜ

Related posts

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya
error: Content is protected !!