August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

ಉಜಿರೆ : ಮನು ಉಜಿರೆ ಯವರ ಸಾಹಿತ್ಯ ಸಂಯೋಜನೆಯೊಂದಿಗೆ , ರಾಘವೇಂದ್ರ ಸ್ವಾಮಿಗಳ ಆರಾಧಿಸುವ ಭಕ್ತಿ ಗೀತೆಯ ಧ್ವನಿ ಸುರುಳಿಯನ್ನು ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಡಿಯಲ್ಲಿ ಅಧ್ಯಕ್ಷ ಪೀತಾಂಬರ ಹೆರಾಜೆ ಅವರು ಮಠದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಕೋಶಾಧಿಕಾರಿ ಶ್ರವಣ್ ರಾಜ್, ವಸಂತ ಸುವರ್ಣ, ಕೃಷ್ಣ ಶೆಟ್ಟಿ ವಿಜಯೇಂದ್ರ ಪೈ, ಶ್ರೀಮತಿ ದೀಪಾ ಉಜಿರೆ ಹಾಗೂ ಇತರ ಗಣ್ಯರ ಸಮಕ್ಷಮದಲ್ಲಿ ಬಿಡುಗಡೆಗೊಳಿಸಲಾಯಿತು.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಿಗೆ ‘ವೃತ್ತಿ-ವ್ಯಕ್ತಿತ್ವ ವಿಕಸನ’ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
error: Content is protected !!