25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅನುಭವವಿರುವ, ಗ್ರಾಹಕರಿಗೆ ಒಳ್ಳೆಯ ಸೇವೆ ನೀಡುತ್ತಾ ಬರುತ್ತಿರುವ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೇಸರ ಸ್ಟುಡಿಯೋ & ವೀಡಿಯೋ ಇದರ ಶುಭಾರಂಭವು ಮೇ 29ರಂದು ನಡೆಯಲಿದೆ.

ತೆಂಕಕಾರಂದೂರು ಮತ್ತು ಬಳಂಜದಲ್ಲಿ ನೇಸರ ಸ್ಟುಡಿಯೋ & ವೀಡಿಯೋ ಸಂಸ್ಥೆಯನ್ನು ಹೊಂದಿದ್ದು ಗ್ರಾಹಕರಿಗೆ ಉತ್ತಮ ಸೇವೆಯನ್ನು ಬಾಲಕೃಷ್ಣ ಶೆಟ್ಟಿ ಮತ್ತು ಶ್ರೀಮತಿ ಅಶ್ವಿನಿ ಶೆಟ್ಟಿಯವರು ನೀಡುತ್ತಾ ಬರುತ್ತಿದ್ದಾರೆ.

ಪಾಸ್‌ಪೋರ್ಟ್ ಸೈಜ್ ಪೋಟೋ, ಈವೆಂಟ್ ಪೋಟೋಗ್ರಾಫಿ, ವೆಡ್ಡಿಂಗ್ ಪೋಟೋಶೂಟ್, ವೀಡಿಯೋಗ್ರಾಫಿ ಇವರ ಸಂಸ್ಥೆಯಲ್ಲಿ ಲಭ್ಯವಾಗಲಿದೆ.

Related posts

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!