25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ


ಬೆಳ್ತಂಗಡಿ : ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ನಲ್ಲಿ ಜಿಯೋ ಸಂಸ್ಥೆಯ ನೂತನ ಮೊಬೈಲ್ ಟವರನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಉದ್ಘಾಟಿಸಿ ಶುಭ ಹಾರೈಸಿದರು.

ಇದರಿಂದಾಗಿ ಇಲ್ಲಿನ ನೌಕರರು, ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಸಂದರ್ಶಕರಿಗೆ ಉತ್ತಮ ಗುಣಮಟ್ಟದ ಇಂಟರ್‌ನೆಟ್ ಮತ್ತು ಮೊಬೈಲ್ ಸಂಪರ್ಕ ಸೌಲಭ್ಯ ಲಭ್ಯವಾಗುತ್ತದೆ. ಇದರೊಂದಿಗೆ ಆನ್‌ಲೈನ್ ಶಿಕ್ಷಣ, ಡಿಜಿಟಲ್ ವಾಣಿಜ್ಯ, ತ್ವರಿತ ಸಂವಹನ, ಉದ್ಯಮ ನಿರ್ವಹಣೆ ಹಾಗೂ ಗ್ರಾಹಕರ ಸೇವೆಗಳ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.

ಜಿಯೋ ಸಂಸ್ಥೆಯ ಹಿರಿಯ ಅಧಿಕಾರಿ ರಾಜೇಶ್ ಮತ್ತು ಡಿ.ಜಿ.ಎಂ. ಧನಂಜಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ಧನ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ಪಿಯು ಫಲಿತಾಂಶ: ಮುಂಡಾಜೆ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

Suddi Udaya
error: Content is protected !!