25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೆ.1: ಬಿಜೆಪಿಯಿಂದ ಧರ್ಮಸ್ಥಳ ಚಲೋ-ಬೃಹತ್ ಸಮಾವೇಶ ಕೇಂದ್ರ, ರಾಜ್ಯ ಪ್ರಮುಖರು ಭಾಗಿ-ಲಕ್ಷಕ್ಕೂ ಮಿಕ್ಕಿ ಜನ ಸೇರುವ ನಿರೀಕ್ಷೆ ಪತ್ರಿಕಾಗೋಷ್ಠಿಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ ಮಾಹಿತಿ

Suddi Udaya
error: Content is protected !!