25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!