25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya
error: Content is protected !!