July 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!