26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನಲ್ಲಿ ಧರ್ಮಾಧ್ಯಕ್ಷರ ರಜತ ಸಂಭ್ರಮದ ಭವ್ಯಾಚರಣೆ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya
error: Content is protected !!