26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಅಂತರಾಷ್ಟ್ರೀಯ ಯುವ ಶೃಂಗಸಭೆಯಲ್ಲಿ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನನ್ನು ಪ್ರತಿನಿಧಿಸಿದ ಡಾ. ವಾಜಿದ ಬಾನು

Suddi Udaya
error: Content is protected !!