July 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

Suddi Udaya
error: Content is protected !!