25.2 C
ಪುತ್ತೂರು, ಬೆಳ್ತಂಗಡಿ
August 30, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya
error: Content is protected !!