26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
error: Content is protected !!