July 14, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಮಸೀದಿಯಲ್ಲಿ ಬಕ್ರೀದ್ ಹಬ್ಬ ಆಚರಣೆ

ಬೆಳ್ತಂಗಡಿ: ತ್ಯಾಗ ಬಲಿದಾನ ,ಏಕತೆಯ ಸಂಕೇತವನ್ನು ಸಾರುವ ಬಕ್ರಿದ್ ಹಬ್ಬವನ್ನು ಇಂದಬೆಟ್ಟು ಮಸೀದಿಯಲ್ಲಿ ಆಚರಿಸಲಾಯಿತು.

ಮಸೀದಿ ಖತಿಬರಾದ ಅಬ್ದುಲ್ ಸತಾರ್ ಸಖಾಫಿ ಬೆಳ್ಲಾರೆ ಈದ್ ಸಂದೇಶವನ್ನು ನೀಡಿ ಇಬ್ರಾಹಿಂ ನಬಿ ಇಸ್ಮಾಯಿಲ್ ನಬಿ ಮತ್ತು ಹಾಜಿರ ಬಿಬಿ ಇವರ ಸ್ಮರಣೆಯ ದಿನವಾಗಿದ್ದು ಅವರ ತ್ಯಾಗ ಜೀವನದ ಪ್ರತಿಕಾರವಾಗಿ ಈ ಹಬ್ಬ ಆಚರಿಸಲಾಗುತ್ತದೆ ಅವರ ತತ್ವ ಆದರ್ಶಗಳನ್ನು ಅನುಸರಿಸುವ ಮೂಲಕ ಕುಟುಂಬ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದರು. ನಮಾಜಿನ ಬಳಿಕ ಜಮಾತಿನ ಸದಸ್ಯರೆಲ್ಲರೂ ಸಂಭ್ರಮದಿಂದ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

Related posts

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 10 ದಿನಗಳ ಉಚಿತ ‘ಆಹಾರ ಸಂಸ್ಕರಣಾ ಉದ್ಯಮಿ’ ತರಬೇತಿ: ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!