26.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ಮಕ್ಕಳನ್ನು ತಿಲಕವಿಟ್ಟು ಗಣ ಹೋಮದ ಪ್ರಸಾದ ಕೊಟ್ಟು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಶೀಷ್ ಆರ್ ಕಾಮತ್ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿದರು‌. ಪೋಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕ ವೃಂದದವರು ಶಿಕ್ಷಕೇತರ ಪ್ರಬಂಧದವರು ಉಪಸ್ಥಿತರಿದ್ದು ಶಾಲಾ ಪ್ರಾರಂಭೋತ್ಸವಕ್ಕೆ ಸಹಕಾರ ನೀಡಿದರು.

Related posts

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ‘ಸರ್ವ ಧರ್ಮ ‘ ಪ್ರಾರ್ಥನೆ

Suddi Udaya

ಸೌತಡ್ಕ ಸೇವಾಧಾಮದಲ್ಲಿ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!