25.2 C
ಪುತ್ತೂರು, ಬೆಳ್ತಂಗಡಿ
August 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ಭಾರತ್ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya
error: Content is protected !!