26 C
ಪುತ್ತೂರು, ಬೆಳ್ತಂಗಡಿ
May 29, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

ಬೆಳ್ತಂಗಡಿ: ಸವಣಾಲು ಗ್ರಾಮದ ದೇವಸ ಹೊಸಮನೆ, ದುರ್ಗಾನಿವಾಸದ ಪದ್ಮನಾಭ ಶೆಟ್ಟಿ (83ವ) ರವರು ಹೃದಯಾಘಾತದಿಂದ ಮೇ.28 ರಂದು ಸ್ವ ಗೃಹದಲ್ಲಿ ನಿಧನರಾದರು.

ಇವರು ಹಲವು ವರ್ಷಗಳ ಕಾಲ ಬೀಡಿ ಕಾಂಟ್ರ್ಯಾಕ್ಟರ್ ಆಗಿದ್ದರು. ಸವಣಾಲು, ಅಳದಂಗಡಿ, ಶಿರ್ಲಾಲು ಪ್ರದೇಶಕ್ಕೆ ಪ್ರಥಮವಾಗಿ ಬೀಡಿ ಬ್ರಾಂಚನ್ನು ತಂದವರಾಗಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ಪತ್ನಿ ಶಶಿಕಲಾ, ಪುತ್ರಿಯರಾದ ವಕೀಲರಾದ ಹರಿಣಾಕ್ಷಿ ಜೆ ಶೆಟ್ಟಿ, ಪವಿತ್ರಾ ಭಂಡಾರಿ, ಅಳಿಯ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನದಲ್ಲಿ ಹಲವಾರು ಮಂದಿ ಬಾಗವಹಿಸಿದ್ದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸಹಯೋಗದೊಂದಿಗೆ “ಹಸಿರೇ ಉಸಿರು” : 1000 ಸಸಿಗಳ ವಿತರಣೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya
error: Content is protected !!