September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

ಬೆಳ್ತಂಗಡಿ: ಇಲ್ಲಿನ ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದುಲ್ ಅಲ್ಹಾ ಬಕ್ರೀದ್ ಹಬ್ಬ ಆಚರಣೆ ನಡೆಯಿತು.
ಖತೀಬ್ ಮನ್ಸೂರು ಸ‌ಅದಿ ಖುತುಬಾ ಪಾರಾಯಣಕ್ಕೆ ನೇತೃತ್ವ ನೀಡಿ ಸಂದೇಶ ಪ್ರಭಾಷಣ ಅಧ್ಯಕ್ಷ ಬದ್ರುದ್ದೀನ್ ಲೆತೀಫಿ ಮಾಡಿದರು.

ಕಾರ್ಯದರ್ಶಿ ಶರೀಪ್ ಜಿ ಅಬ್ಬಾಸ್ ಹಾಜಿ, ಗೌರವಾಧ್ಯಕ್ಷ ಉಪಾದ್ಯಕ್ಷ ಜಿ ಸಿದ್ದೀಕ್, ಇಲ್ಯಾಸ್ ಖತಾರ್, ಸಲಹೆಗಾರರು ಮುಹಮ್ಮದ್ ಅಲಿ, ಜೊತೆ ಕಾರ್ಯದರ್ಶಿ ರಝಾಕ್ ಜಿ, ನಝೀರ್, ಇಸಾಕ್ ಜಿ, ಅನ್ಸಾರ್ ಜಿ ಸೇರಿದಂತೆ ಹಲವಾರು ಗಣ್ಯರು, ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!