23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಭಾರತಿ ಶೆಟ್ಟಿ ಕ್ಯಾನ್ಸರ್ ಪೀಡಿತರು ಇವರಿಗೆ ಆರ್ಥಿಕ ಸಹಾಯವನ್ನು ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿ ಸದಸ್ಯೆ ಸುಜಾತ ಶೆಟ್ಟಿ ಪೆರಿಂಜೆ ಇವರು ಭಾರತಿ ಶೆಟ್ಟಿ ಅವರ ಮನೆಗೆ ತೆರಳಿ ವಿತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಲಯದ ಹಾಗೂ ಗ್ರಾಮ ಸಮಿತಿಯ ಪದಾಧಿಕಾರಿಗಳಾದ ರಾಜು ಶೆಟ್ಟಿ, ರವಿ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಶೆಟ್ಟಿ, ರಾಜೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಿವಣ್ಣ ಶೆಟ್ಟಿ ಉಪಸ್ಥಿತರಿದ್ದರು. ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ.ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಸಹ ಸಂಚಾಲಕ ಕಿರಣ್ ಶೆಟ್ಟಿ ಸಹಕಾರ ನೀಡಿದರು.

Related posts

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಪ್ರತೀಕ್ ಶೆಟ್ಟಿ ರಿಗೆ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಯೋಗ ದಿನಾಚರಣೆ ಹಾಗೂ ಯೋಗ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!