23.9 C
ಪುತ್ತೂರು, ಬೆಳ್ತಂಗಡಿ
September 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಪ್ರೊ. ಸುರೇಶ್ ವಿ. ಇವರು ನಿವೃತ್ತಿ ಹೊಂದಿದ ಕಾರಣ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರೊ. ಪದ್ಮನಾಭ ಕೆ. ಇವರು ಕಾಲೇಜಿನ ಪ್ರಾಂಶುಪಾಲರಾಗಿ ಮೇ 30ರಂದು (ಇಂದು) ಅಧಿಕಾರ ಸ್ವೀಕರಿಸಿದರು.

ಇವರು ಕಳೆದ ಮೂರು ದಶಕಗಳಿಂದ ವಾಣಿಜ್ಯ ವಿಭಾಗದ ಅಧ್ಯಾಪಕರಾಗಿ ಸುಳ್ಯ ಹಾಗೂ ಬೆಳಂದೂರು ಕಾಲೇಜಿನ ಪ್ರಾಂಶುಪಾಲರಾಗಿ, ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಅಪಾರವಾದ ಅನುಭವ ಹೊಂದಿದ್ದು ಸದರಿ ಕಾಲೇಜಿಗೆ ಮೇ 2023 ರಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕಾಲೇಜಿನ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!