24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

ಬೆಳ್ತಂಗಡಿ: ಇಲ್ಲಿನ ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದುಲ್ ಅಲ್ಹಾ ಬಕ್ರೀದ್ ಹಬ್ಬ ಆಚರಣೆ ನಡೆಯಿತು.
ಖತೀಬ್ ಮನ್ಸೂರು ಸ‌ಅದಿ ಖುತುಬಾ ಪಾರಾಯಣಕ್ಕೆ ನೇತೃತ್ವ ನೀಡಿ ಸಂದೇಶ ಪ್ರಭಾಷಣ ಅಧ್ಯಕ್ಷ ಬದ್ರುದ್ದೀನ್ ಲೆತೀಫಿ ಮಾಡಿದರು.

ಕಾರ್ಯದರ್ಶಿ ಶರೀಪ್ ಜಿ ಅಬ್ಬಾಸ್ ಹಾಜಿ, ಗೌರವಾಧ್ಯಕ್ಷ ಉಪಾದ್ಯಕ್ಷ ಜಿ ಸಿದ್ದೀಕ್, ಇಲ್ಯಾಸ್ ಖತಾರ್, ಸಲಹೆಗಾರರು ಮುಹಮ್ಮದ್ ಅಲಿ, ಜೊತೆ ಕಾರ್ಯದರ್ಶಿ ರಝಾಕ್ ಜಿ, ನಝೀರ್, ಇಸಾಕ್ ಜಿ, ಅನ್ಸಾರ್ ಜಿ ಸೇರಿದಂತೆ ಹಲವಾರು ಗಣ್ಯರು, ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!