September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ಯಲ್ಲಿ ಈದ್ ಹಬ್ಬ ಆಚರಣೆ

ಬೆಳ್ತಂಗಡಿ: ಇಲ್ಲಿನ ಗೋಳಿಯಂಗಡಿ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದುಲ್ ಅಲ್ಹಾ ಬಕ್ರೀದ್ ಹಬ್ಬ ಆಚರಣೆ ನಡೆಯಿತು.
ಖತೀಬ್ ಮನ್ಸೂರು ಸ‌ಅದಿ ಖುತುಬಾ ಪಾರಾಯಣಕ್ಕೆ ನೇತೃತ್ವ ನೀಡಿ ಸಂದೇಶ ಪ್ರಭಾಷಣ ಅಧ್ಯಕ್ಷ ಬದ್ರುದ್ದೀನ್ ಲೆತೀಫಿ ಮಾಡಿದರು.

ಕಾರ್ಯದರ್ಶಿ ಶರೀಪ್ ಜಿ ಅಬ್ಬಾಸ್ ಹಾಜಿ, ಗೌರವಾಧ್ಯಕ್ಷ ಉಪಾದ್ಯಕ್ಷ ಜಿ ಸಿದ್ದೀಕ್, ಇಲ್ಯಾಸ್ ಖತಾರ್, ಸಲಹೆಗಾರರು ಮುಹಮ್ಮದ್ ಅಲಿ, ಜೊತೆ ಕಾರ್ಯದರ್ಶಿ ರಝಾಕ್ ಜಿ, ನಝೀರ್, ಇಸಾಕ್ ಜಿ, ಅನ್ಸಾರ್ ಜಿ ಸೇರಿದಂತೆ ಹಲವಾರು ಗಣ್ಯರು, ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ದ.ಕ. ಫ್ಲವರ್ ಡೆಕೊರೇಷನ್ ಮಾಲಕರ ಸಂಘ: ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ಸೀತಾರಾಮ್ ಆರ್. ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಕ್ರಮ್ ಗೌಡ ಧರ್ಮಸ್ಥಳ

Suddi Udaya

ಇಳಂತಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya
error: Content is protected !!