July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಪ್ರಯಾಸ್ ಡೇ ಕಾರ್ಯಕ್ರಮ

ಉಜಿರೆ: ಜೆಸಿಐ ಉಜಿರೆ ಸಿಟಿ ಮತ್ತು ಮಹಿಳಾ ಜೆಸಿ ವಿಭಾಗದಿಂದ ವಲಯದ ಕಾರ್ಯಕ್ರಮ ಪ್ರಯಾಸ್ ಡೇ ಪ್ರಯುಕ್ತ ಮೇ 28ರಂದು ಸಬರಬೈಲ್ ಲೇಡೀಸ್ ಹಾಸ್ಟೆಲ್‌ನಲ್ಲಿ ಮನಸ್ಸು ಮತ್ತು ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿ ಡಾ. ದೀಪಾಲಿ ಡೋಂಗ್ರೆ ಭಾಗವಹಿಸಿ ಅತ್ಯುತ್ತಮ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಮೊಹಮ್ಮದ್ ಮಿರ್ಷಾದ್ ಹಾಗೂ ಲೇಡಿ ಜೆಸಿ ಸಂಯೋಜಕಿ ಹೇಮಾವತಿ ಕೆ., ವಸತಿ ನಿಲಯದ ಸಿಬ್ಬಂದಿ ವನಿತಾ ಉಪಸ್ಥಿತರಿದ್ದರು. ಕಾರ್ಯಗಾರದಲ್ಲಿ 80 ವಿದ್ಯಾರ್ಥಿನಿಯ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಿಂದ ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಜಾಹೀರಾತು ಫಲಕ ತೆರವು

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ : ವಾರೀಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!