27.1 C
ಪುತ್ತೂರು, ಬೆಳ್ತಂಗಡಿ
May 30, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಲವಾರು ವರ್ಷಗಳಿಂದ ಮಾರಾಟ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವರಾಮ್ ನಾಯ್ಕ್ ಇವರು ಸೇವಾ ನಿವೃತ್ತಿಗೊಳುತ್ತಿದ್ದು ಇವರ ಬೀಳ್ಕೊಡುಗೆ ಮೇ 30ರಂದು ಸಂಘದ ಶಾಖೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್‌ ಪ್ರಕಾಶ್ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕವಿತಾ ಶೆಟ್ಟಿ, ನಿರ್ದೇಶಕರಾದ ಎಂ. ಹರಿದಾಸ ಪಡಂತ್ತಾಯ, ಶೇಖರ ನಾಯ್ಕ, ಚಂದ್ರಾವತಿ, ಮಮತ, ಗೋಪಾಲ ನಾಯ್ಕ ಬನ, ಕುಶಾಲಪ್ಪ ಗೌಡ, ಗೌಡ ಬಿರ್ಮೊಟ್ಟು , ಉದಿತ್, ಲೋಕೇಶ್ ನಾಳ, ಕೇಶವ ಪೂಜಾರಿ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya
error: Content is protected !!