23.9 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ಆರ್ಥಿಕ ಸಹಾಯ ಧನ ವಿತರಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ವತಿಯಿಂದ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ನಿವಾಸಿ ಭಾರತಿ ಶೆಟ್ಟಿ ಕ್ಯಾನ್ಸರ್ ಪೀಡಿತರು ಇವರಿಗೆ ಆರ್ಥಿಕ ಸಹಾಯವನ್ನು ಮಾತೃ ಸಂಘದ ಬೆಳ್ತಂಗಡಿ ತಾಲೂಕಿನ ಕಾರ್ಯಕಾರಿ ಸಮಿತಿ ಸದಸ್ಯೆ ಸುಜಾತ ಶೆಟ್ಟಿ ಪೆರಿಂಜೆ ಇವರು ಭಾರತಿ ಶೆಟ್ಟಿ ಅವರ ಮನೆಗೆ ತೆರಳಿ ವಿತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ವಲಯದ ಹಾಗೂ ಗ್ರಾಮ ಸಮಿತಿಯ ಪದಾಧಿಕಾರಿಗಳಾದ ರಾಜು ಶೆಟ್ಟಿ, ರವಿ ಶೆಟ್ಟಿ, ಪ್ರದೀಪ್ ಶೆಟ್ಟಿ, ಕಿರಣ್ ಶೆಟ್ಟಿ, ರಾಜೇಶ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಶಿವಣ್ಣ ಶೆಟ್ಟಿ ಉಪಸ್ಥಿತರಿದ್ದರು. ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಬೆಳ್ತಂಗಡಿ ತಾಲೂಕಿನ ಸಂಚಾಲಕರಾದ ಎಂ.ಜಯರಾಂ ಭಂಡಾರಿ ಧರ್ಮಸ್ಥಳ ಹಾಗೂ ಸಹ ಸಂಚಾಲಕ ಕಿರಣ್ ಶೆಟ್ಟಿ ಸಹಕಾರ ನೀಡಿದರು.

Related posts

ಬಂಗಾಡಿ ಪರಿಸರದಲ್ಲಿ ವಿದ್ಯುತ್ ಸಮಸ್ಯೆ: ಬಗೆಹರಿಸದೆ ಇದ್ದಲ್ಲಿ ಕಛೇರಿಯ ಮುಂದೆ ಪ್ರತಿಭಟನೆ ಗ್ರಾಮಸ್ಥರ ಆಗ್ರಹ

Suddi Udaya

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya
error: Content is protected !!