25.5 C
ಪುತ್ತೂರು, ಬೆಳ್ತಂಗಡಿ
May 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ಸುರೇಶ್ ವಿ ಅವರು ಮೇ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಸುರೇಶ್ ವಿಟ್ಲರವರು 1992 ರಿಂದ 2026ರವರೆಗೆ ಉಪನ್ಯಾಸಕರಾಗಿ,ಎನ್.ಎಸ್.ಎಸ್ ಯೋಜನಾಧಿಕಾರಿಯಾಗಿ, ಉಪನ್ಯಾಸಕರಾಗಿ ಅತ್ಯಂತ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.

ಬಿಳ್ಕೋಡುಗೆ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್, ಕಾಲೇಜಿನ ಎಸ್.ಡ್ಲ್ಯೂ.ಓ ಪದ್ಮನಾಭ ಕೆ, ಕಾಲೇಜಿನ ಸಂಯೋಜ ಡಾ. ಕುಶಾಲಪ್ಪ ಕೆ, ಪಿಟಿಎ ಅಧ್ಯಕ್ಷೆ ವೈಲೆಟ್ ಮೋರಾಸ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

ಉಪನ್ಯಾಸಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ವರ್ಗದವರು ಪ್ರಾಂಶುಪಾಲ ಪ್ರೋ ಸುರೇಶ್ ವಿ ಅವರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

Related posts

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya
error: Content is protected !!