28.8 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ ಸುರೇಶ್ ವಿ ಅವರು ಮೇ 30ರಂದು ಸೇವೆಯಿಂದ ನಿವೃತ್ತಿ ಹೊಂದಿದ್ದು ಅವರಿಗೆ ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭವು ನಡೆಯಿತು.

ಸುರೇಶ್ ವಿಟ್ಲರವರು 1992 ರಿಂದ 2026ರವರೆಗೆ ಉಪನ್ಯಾಸಕರಾಗಿ,ಎನ್.ಎಸ್.ಎಸ್ ಯೋಜನಾಧಿಕಾರಿಯಾಗಿ, ಉಪನ್ಯಾಸಕರಾಗಿ ಅತ್ಯಂತ ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ.

ಬಿಳ್ಕೋಡುಗೆ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕರಾದ ಕೆ.ಪ್ರತಾಪಸಿಂಹ ನಾಯಕ್, ಕಾಲೇಜಿನ ಎಸ್.ಡ್ಲ್ಯೂ.ಓ ಪದ್ಮನಾಭ ಕೆ, ಕಾಲೇಜಿನ ಸಂಯೋಜ ಡಾ. ಕುಶಾಲಪ್ಪ ಕೆ, ಪಿಟಿಎ ಅಧ್ಯಕ್ಷೆ ವೈಲೆಟ್ ಮೋರಾಸ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಗದೀಶ್ ಕನ್ನಾಜೆ ಉಪಸ್ಥಿತರಿದ್ದರು.

ಉಪನ್ಯಾಸಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ವರ್ಗದವರು ಪ್ರಾಂಶುಪಾಲ ಪ್ರೋ ಸುರೇಶ್ ವಿ ಅವರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!