23.9 C
ಪುತ್ತೂರು, ಬೆಳ್ತಂಗಡಿ
September 2, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಪದ್ಮನಾಭ ಕೆ. ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಪ್ರೊ. ಸುರೇಶ್ ವಿ. ಇವರು ನಿವೃತ್ತಿ ಹೊಂದಿದ ಕಾರಣ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮದ ಪ್ರೊ. ಪದ್ಮನಾಭ ಕೆ. ಇವರು ಕಾಲೇಜಿನ ಪ್ರಾಂಶುಪಾಲರಾಗಿ ಮೇ 30ರಂದು (ಇಂದು) ಅಧಿಕಾರ ಸ್ವೀಕರಿಸಿದರು.

ಇವರು ಕಳೆದ ಮೂರು ದಶಕಗಳಿಂದ ವಾಣಿಜ್ಯ ವಿಭಾಗದ ಅಧ್ಯಾಪಕರಾಗಿ ಸುಳ್ಯ ಹಾಗೂ ಬೆಳಂದೂರು ಕಾಲೇಜಿನ ಪ್ರಾಂಶುಪಾಲರಾಗಿ, ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಅಪಾರವಾದ ಅನುಭವ ಹೊಂದಿದ್ದು ಸದರಿ ಕಾಲೇಜಿಗೆ ಮೇ 2023 ರಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕಾಲೇಜಿನ ಸರ್ವತೋಮುಖ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆಯ ಎಸ್‌ಡಿಎಂ ಕಲಾ ಕೇಂದ್ರಕ್ಕೆ ಅಮೇರಿಕಾದ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಭೇಟಿ- ಸಂಸ್ಥೆಗೆ ಒಂದು ಲಕ್ಷ ಧನ ಸಹಾಯ ಹಸ್ತಾಂತರ- ವಿದ್ಯಾರ್ಥಿಗಳ ಪ್ರತಿಭೆ ಮತ್ತು ಪರಿಶ್ರಮಕ್ಕೆ ಮೆಚ್ಚುಗೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya
error: Content is protected !!