27.4 C
ಪುತ್ತೂರು, ಬೆಳ್ತಂಗಡಿ
May 31, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಪ್ರಗತಿಪರ ಕೃಷಿಕ ಬೊಕ್ಕಸ ಚಂದಪ್ಪ ಪೂಜಾರಿ ವಿಧಿವಶ

ನಾಲ್ಕೂರು: ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮ ಬೊಕ್ಕಸ ಮನೆಯ ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ(79) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 31ರಂದು ನಿಧನರಾದರು.

ಚಂದಪ್ಪ ಪೂಜಾರಿಯವರು ವೇಣೂರಿನಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿ ಯಶಸ್ವಿಯಾಗಿದ್ದರು. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಶೇಷ ರೂಪದಲ್ಲಿ ಸೇವೆ ನೀಡಿದ್ದರು. ಬೊಕ್ಕಸ ಕುಟುಂಬದಲ್ಲಿ ಹಿರಿಯರಾಗಿ ಎಲ್ಲರಿಗೂ ಆದರ್ಶರಾಗಿದ್ದರು. ಕೊಡುಗೈ ದಾನಿಯಾಗಿ,ಪ್ರಗತಿಪರ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಪತ್ನಿ ಶ್ರೀಮತಿ,ಮೂವರು ಪುತ್ರರಾದ ಯುವರಾಜ್ ,ಮಿತ್ರ ಕುಮಾರ್,ಹರೀಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!