24.4 C
ಪುತ್ತೂರು, ಬೆಳ್ತಂಗಡಿ
July 18, 2026
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

ಬೆಳ್ತಂಗಡಿ: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಅತ್ಯುತ್ತಮ ಸಾಧನೆ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವ ಪ್ರಾಪ್ತಿ ಗೌಡ ಅವರ ಸಾಧನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿನಿಯ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದ್ದಾರೆ.

Related posts

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya
error: Content is protected !!