24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ ನೂತನ ಆಡಳಿತ ಮಂಡಳಿ ರಚನೆ

ಬೆಳ್ತಂಗಡಿ: ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (K.D.C) ಯ ನೂತನ ಸಾಲಿನ ಆಡಳಿತ ಮಂಡಳಿ ರಚನೆ ಹಾಗೂ ಸಯ್ಯದ್ ಕಾಜೂರು ತಂಗಲ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಕೆಡಿಸಿ ಸಮಿತಿಯ ಮಹಾಸಭೆಯು ಮೇ 22 ರಂದು ನಡೆಯಿತು.

ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜನಾಬ್ ಶರೀಫ್ ಜೆ.ಹೆಚ್ ಕಾಜೂರು , ಪ್ರದಾನ ಕಾರ್ಯದರ್ಶಿ ಅಬ್ದುಲ್ ವಹಾಬ್ azhari ,ಕೋಶಾಧಿಕಾರಿಯಾಗಿ ಸಿದ್ದಿಕ್ ಪಿಎ ,ಕಾರ್ಯ ನಿರತ ಸದಸ್ಯರಾಗಿ ಸಿಕಂದರ್ ಹೆಡ್ಯಾ ಜಾಬಿರ್ ಕಾಜೂರು ,ಲತೀಫ್ ಪಿಎ ,ಮನ್ಸೂರ್ ಡಿ.ಹೆಚ್,ಸುಹೈಬ್ ಕಾಜೂರು, ನವಾಜ್ ಕಾಜೂರು ,ಮುಹಮ್ಮದ್ ಹಾಶಿಂ ಕಾಜೂರು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಹನೀಫ್ ಕೆ ಎಂ,ಇಬ್ರಾಹಿಂ ಇಬ್ಬಿ,ಹಾರಿಸ್ ಜೆ.ಹೆಚ್, ಇಸ್ಮಾಯಿಲ್ ಹಾಜಿ ಮಕ್ಕ , ಸಿನಾನ್ ಬಹ್ರೈನ್, ಫಾರೂಕ್ ಜೆ.ಹೆಚ್, ರಫೀಕ್ ಕಾಜೂರು, ಗೌರವಾಧ್ಯಕ್ಷರಾಗಿ ಸಫ್ವಾನ್ ಸಯ್ಯದ್ ಕಾಜೂರು ತಂಗಲ್, ನಿರ್ದೇಶಕರಾಗಿ ಕೆ ಯು ಮೊಹಮ್ಮದ್ ಸಕಾಫಿ ರವರನ್ನು ಅವಿರೋಧವಾಗಿ ನೇಮಕಗೊಳಿಸಲಾಯಿತು.

Related posts

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ರೆಂಕೆದಗುತ್ತು: ವಿಪರೀತ ಮಳೆಯಿಂದ ಮನೆಗೆ ಹಾನಿ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!