24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಆಲಾದಿಕೊಟ್ಟಿಗೆ ಬಳಿಯಿರುವ ಶ್ರೀ ದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಜೂ‌ನ್ 1 ರಂದು ಬೆಳಗ್ಗೆ 7 ಗಂಟೆಗೆ ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್(32) ಎಂಬಾತನ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾನೆ ಎಂದು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಎಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮ ರೆಡ್ಡಿ, ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ‌ ಸಿ.ಕೆ, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ಮತ್ತು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
error: Content is protected !!