26.5 C
ಪುತ್ತೂರು, ಬೆಳ್ತಂಗಡಿ
June 2, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ ಬಡ ಮಧ್ಯಮ ವರ್ಗ ಮರಳು ಸಿಗದೇ ತೊಂದರೆಯಲ್ಲಿದೆ ಒಂದು ಲೋಡ್ ಮರಳು 12000 ಸಿಗುವ ಮರಳು 20ಸಾವಿರ ಆಗಿದೆ.

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗೆ ಬೇಕಾದ ಕಟ್ಟಡಕ್ಕೆ ಬೇಕಾದ ಮರಳಿಗೆ ಆಯಾ ಪಂಚಾಯತ್ ನಿಂದ ಒಂದು ಪರ್ಮಿಷನ್ ,ಒಂದು ಕಂದಾಯ ಅಂತ ಸಣ್ಣ ಮಟ್ಟದಲ್ಲಿ ಒಂದು ಪಿಕಪ್ ಗೆ ಒಂದು ಟಿಪ್ಪರ್ ಗೆ ಇಂತಿಷ್ಟು ದರ ಕಂದಾಯ ಎಂದು ನಿಗದಿ ಮಾಡಿ ನದಿಯಲ್ಲಿ ಪ್ರಕೃತಿ ಯಿಂದ ದೊರೆಯುವ ಅಪಾರ ಮರಳಿನಿಂದ ಆಯಾ ಪಂಚಾಯತ್ ಗೆ ಒಂದಷ್ಟು ಆದಾಯ ಬಂದರೆ ಆಯಾ ಪಂಚಾಯತ್ ಗೂ ಅಭಿವೃದ್ಧಿಗೆ ಆದಾಯ ಹಾಗೂ ಯಾವುದೇ ಅಡೆ ತಡೆ ಇಲ್ಲದೇ ಜನರಿಗೆ ಕಾಮಗಾರಿಗೆ ಅನುಕೂಲ ಆಗುತ್ತೆ ಸರಕಾರಕ್ಕೂ ಒಂದು ರೀತಿಯ ಆದಾಯ ಹೆಚ್ಚುವರಿ ಆಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಿ ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರಕ್ಕೆ ವಿನಂತಿಸಿ ಅಗ್ರಹ ಮಾಡಿದ್ದಾರೆ.

Related posts

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya
error: Content is protected !!