September 1, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ ಬಡ ಮಧ್ಯಮ ವರ್ಗ ಮರಳು ಸಿಗದೇ ತೊಂದರೆಯಲ್ಲಿದೆ ಒಂದು ಲೋಡ್ ಮರಳು 12000 ಸಿಗುವ ಮರಳು 20ಸಾವಿರ ಆಗಿದೆ.

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗೆ ಬೇಕಾದ ಕಟ್ಟಡಕ್ಕೆ ಬೇಕಾದ ಮರಳಿಗೆ ಆಯಾ ಪಂಚಾಯತ್ ನಿಂದ ಒಂದು ಪರ್ಮಿಷನ್ ,ಒಂದು ಕಂದಾಯ ಅಂತ ಸಣ್ಣ ಮಟ್ಟದಲ್ಲಿ ಒಂದು ಪಿಕಪ್ ಗೆ ಒಂದು ಟಿಪ್ಪರ್ ಗೆ ಇಂತಿಷ್ಟು ದರ ಕಂದಾಯ ಎಂದು ನಿಗದಿ ಮಾಡಿ ನದಿಯಲ್ಲಿ ಪ್ರಕೃತಿ ಯಿಂದ ದೊರೆಯುವ ಅಪಾರ ಮರಳಿನಿಂದ ಆಯಾ ಪಂಚಾಯತ್ ಗೆ ಒಂದಷ್ಟು ಆದಾಯ ಬಂದರೆ ಆಯಾ ಪಂಚಾಯತ್ ಗೂ ಅಭಿವೃದ್ಧಿಗೆ ಆದಾಯ ಹಾಗೂ ಯಾವುದೇ ಅಡೆ ತಡೆ ಇಲ್ಲದೇ ಜನರಿಗೆ ಕಾಮಗಾರಿಗೆ ಅನುಕೂಲ ಆಗುತ್ತೆ ಸರಕಾರಕ್ಕೂ ಒಂದು ರೀತಿಯ ಆದಾಯ ಹೆಚ್ಚುವರಿ ಆಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಿ ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರಕ್ಕೆ ವಿನಂತಿಸಿ ಅಗ್ರಹ ಮಾಡಿದ್ದಾರೆ.

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya
error: Content is protected !!