26.5 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

ಬೆಳ್ತಂಗಡಿ: ಭಾರತೀಯ ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದ ಉನ್ನತ ಸಂಸ್ಥೆಗಳಾದ ಐಐಟಿ, ಎನ್ ಐ ಐ ಟಿ, ಐ ಐ ಐ ಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆ ಇ ಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ.

ಜೆಇಇ ಅಡ್ವಾನ್ಸ್‌ 2026 ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ರ‍್ಯಾಂಕ್ ಗಳೊಂದಿಗೆ ತೇರ್ಗಡೆಗೊಂಡಿದ್ದಾರೆ.

ವಿನಯ್‌ ಕೆ ಸಜ್ಜನಾರ್‌ – AIR 42, ಸಮ್ಯಕ್‌ ವಿನಯ್‌ – AIR 725, ಪುನೀತ್‌ ಕುಮಾರ್‌ ಎಸ್‌ – AIR 2041, ಶ್ರೀಶಾಂತ್‌ ಎಸ್ AIR 2482
ಅಕ್ಷಯ್‌ ಎ AIR 3163, ಆದಿತ್ಯ ವಿನೋದ್‌ ಛಲವಾದಿ AIR 5095, ಶಶಾಂಕ್‌ ಗೌಡ AIR 5647, ತೇಜಲ್‌ ವಂಟಕಾರ್‌ AIR 7134, ಶಮಿತ್‌ ಗೌಡ ಎ.ಎಸ್‌ AIR 8147, ಸ್ವಸ್ಥಿಕ್‌ ಎಂ ಜೈನ್‌ AIR 8580 ರಾಂಕ್ ಗಳಿಸಿದ್ದು, ಶೈಕ್ಷಣಿಕ ಸಾಧಕರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಉಜಿರೆ ಶ್ರೀ ಪಾರ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನಕ್ಕೆ ರೂ.50 ಸಾವಿರ ದೇಣಿಗೆ

Suddi Udaya

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya
error: Content is protected !!