July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya
error: Content is protected !!