24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya
error: Content is protected !!