23.9 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya
error: Content is protected !!