24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ ನಿವೃತ್ತಿಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬೆಳಗಾವಿಯ ಉಪ ವಿಭಾಗಸಹಾಯಕ ಕಾರ್ಯಪಾಲಕ ಇಂಜಿನಿಯಾರ್ ಸ್ಥಾನದಿಂದ ಸಂಜೀವ ಕುಮಾರ್ ಜಿ.ಕೆ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದಾರೆ.

Related posts

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ : ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ಸೇರಿದಂತೆ ಹಲವು ಪ್ರಶಸ್ತಿ

Suddi Udaya
error: Content is protected !!