July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ ನಿವೃತ್ತಿಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬೆಳಗಾವಿಯ ಉಪ ವಿಭಾಗಸಹಾಯಕ ಕಾರ್ಯಪಾಲಕ ಇಂಜಿನಿಯಾರ್ ಸ್ಥಾನದಿಂದ ಸಂಜೀವ ಕುಮಾರ್ ಜಿ.ಕೆ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದಾರೆ.

Related posts

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya
error: Content is protected !!