24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

ಬೆಳ್ತಂಗಡಿ: ಉತ್ತರ ಪ್ರದೇಶದ ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜಿ ಮಹಾರಾಜ್ ಅವರನ್ನು ಭೇಟಿಯಾಗಿ ತಮ್ಮ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ, ಅಯೋಧ್ಯೆ ಶಾಖಾ ಮಠದ ನಿರ್ಮಾಣ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕ್ಷೇತ್ರದ ಶಿಷ್ಯ ವರ್ಗ, ಅಯೋಧ್ಯೆಯ ಸ್ವಾಮಿಗಳ ಶಿಷ್ಯ ವರ್ಗ ಉಪಸ್ಥಿತರಿದ್ದರು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವಿ.ಪ. ಶಾಸಕ ಕಿಶೋರ್ ಕುಮಾರ್ ರವರಿಗೆ ಸನ್ಮಾನ

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಉಜಿರೆ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ವತಿಯಿಂದ ಸಮಗ್ರ ಕೃಷಿ ಬೇಸಾಯ ಪದ್ಧತಿ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ನಾರಾವಿ ಸೂರ್ಯನಾರಾಯಣ ದೇಗುಲದ ಬ್ರಹ್ಮಕಲಶದ ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!