26.5 C
ಪುತ್ತೂರು, ಬೆಳ್ತಂಗಡಿ
June 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ ನೂತನ ಆಡಳಿತ ಮಂಡಳಿ ರಚನೆ

ಬೆಳ್ತಂಗಡಿ: ಕಾಜೂರಿನ ಅಭಿವೃದ್ಧಿ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಮುದಾಯದ ಏಳಿಗೆಯ ಕನಸನ್ನು ಹೊತ್ತು ವಿದೇಶದಲ್ಲಿ ದುಡಿಯುತ್ತಿರುವ ಯುವ ಮಿತ್ರರ ತಂಡವಾದ ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (K.D.C) ಯ ನೂತನ ಸಾಲಿನ ಆಡಳಿತ ಮಂಡಳಿ ರಚನೆ ಹಾಗೂ ಸಯ್ಯದ್ ಕಾಜೂರು ತಂಗಲ್ ರವರ ಮಾರ್ಗದರ್ಶನದಲ್ಲಿ ಮುನ್ನಡೆಯುವ ಕೆಡಿಸಿ ಸಮಿತಿಯ ಮಹಾಸಭೆಯು ಮೇ 22 ರಂದು ನಡೆಯಿತು.

ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಜನಾಬ್ ಶರೀಫ್ ಜೆ.ಹೆಚ್ ಕಾಜೂರು , ಪ್ರದಾನ ಕಾರ್ಯದರ್ಶಿ ಅಬ್ದುಲ್ ವಹಾಬ್ azhari ,ಕೋಶಾಧಿಕಾರಿಯಾಗಿ ಸಿದ್ದಿಕ್ ಪಿಎ ,ಕಾರ್ಯ ನಿರತ ಸದಸ್ಯರಾಗಿ ಸಿಕಂದರ್ ಹೆಡ್ಯಾ ಜಾಬಿರ್ ಕಾಜೂರು ,ಲತೀಫ್ ಪಿಎ ,ಮನ್ಸೂರ್ ಡಿ.ಹೆಚ್,ಸುಹೈಬ್ ಕಾಜೂರು, ನವಾಜ್ ಕಾಜೂರು ,ಮುಹಮ್ಮದ್ ಹಾಶಿಂ ಕಾಜೂರು ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಹನೀಫ್ ಕೆ ಎಂ,ಇಬ್ರಾಹಿಂ ಇಬ್ಬಿ,ಹಾರಿಸ್ ಜೆ.ಹೆಚ್, ಇಸ್ಮಾಯಿಲ್ ಹಾಜಿ ಮಕ್ಕ , ಸಿನಾನ್ ಬಹ್ರೈನ್, ಫಾರೂಕ್ ಜೆ.ಹೆಚ್, ರಫೀಕ್ ಕಾಜೂರು, ಗೌರವಾಧ್ಯಕ್ಷರಾಗಿ ಸಫ್ವಾನ್ ಸಯ್ಯದ್ ಕಾಜೂರು ತಂಗಲ್, ನಿರ್ದೇಶಕರಾಗಿ ಕೆ ಯು ಮೊಹಮ್ಮದ್ ಸಕಾಫಿ ರವರನ್ನು ಅವಿರೋಧವಾಗಿ ನೇಮಕಗೊಳಿಸಲಾಯಿತು.

Related posts

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ದ.ಕ ಜಿಲ್ಲಾ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರು ಸಂಘದ ಪದಾಧಿಕಾರಿಗಳ ಸಭೆ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೀದಿ ನಾಯಿ ಕಡಿತದ ಮತ್ತು ರೇಬಿಸ್ ರೋಗದ ಬಗ್ಗೆ ಮಾಹಿತಿ

Suddi Udaya

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya
error: Content is protected !!