24.1 C
ಪುತ್ತೂರು, ಬೆಳ್ತಂಗಡಿ
September 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

ಸವಣಾಲು: ಬೆಳ್ತಂಗಡಿ ತಾಲೂಕು ಸವಣಾಲು ಗ್ರಾಮದ ಶುಭ ನಿಲಯದ ಪ್ರಗತಿಪರ ಕೃಷಿಕ ಕೆ.ವಸಂತ ಪೂಜಾರಿ ಅವರು ಅಲ್ಪಕಾಲದ ಅಸೌಖ್ಯದಿಂದ ಮೇ 30 ರಂದು ಸ್ವಗೃಹದಲ್ಲಿ ನಿಧನರಾದರು.

ವಸಂತ ಪೂಜಾರಿಯವರು ಸವಣಾಲು ಶ್ರೀ ಕಾಳಿಕಾಂಭ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನದಲ್ಲಿ ವಿಶೇಷವಾದ ಸೇವೆ ಸಲ್ಲಿಸಿದ್ದರು. ಪ್ರಗತಿಪರ ಕೃಷಿಕರಾಗಿ, ಸಂಘಟಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ ಭವಾನಿ ವಿ ಪೂಜಾರಿ, ಪುತ್ರರಾದ ಯತೀಶ್ ಕುಮಾರ್, ಪುನೀತ್ ಕುಮಾರ್, ಒರ್ವೆ ಪುತ್ರಿ ಶುಭಲಕ್ಷ್ಮಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶ್ರೀ ಭೇಟಿ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya
error: Content is protected !!