24.4 C
ಪುತ್ತೂರು, ಬೆಳ್ತಂಗಡಿ
July 18, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ ಬಡ ಮಧ್ಯಮ ವರ್ಗ ಮರಳು ಸಿಗದೇ ತೊಂದರೆಯಲ್ಲಿದೆ ಒಂದು ಲೋಡ್ ಮರಳು 12000 ಸಿಗುವ ಮರಳು 20ಸಾವಿರ ಆಗಿದೆ.

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗೆ ಬೇಕಾದ ಕಟ್ಟಡಕ್ಕೆ ಬೇಕಾದ ಮರಳಿಗೆ ಆಯಾ ಪಂಚಾಯತ್ ನಿಂದ ಒಂದು ಪರ್ಮಿಷನ್ ,ಒಂದು ಕಂದಾಯ ಅಂತ ಸಣ್ಣ ಮಟ್ಟದಲ್ಲಿ ಒಂದು ಪಿಕಪ್ ಗೆ ಒಂದು ಟಿಪ್ಪರ್ ಗೆ ಇಂತಿಷ್ಟು ದರ ಕಂದಾಯ ಎಂದು ನಿಗದಿ ಮಾಡಿ ನದಿಯಲ್ಲಿ ಪ್ರಕೃತಿ ಯಿಂದ ದೊರೆಯುವ ಅಪಾರ ಮರಳಿನಿಂದ ಆಯಾ ಪಂಚಾಯತ್ ಗೆ ಒಂದಷ್ಟು ಆದಾಯ ಬಂದರೆ ಆಯಾ ಪಂಚಾಯತ್ ಗೂ ಅಭಿವೃದ್ಧಿಗೆ ಆದಾಯ ಹಾಗೂ ಯಾವುದೇ ಅಡೆ ತಡೆ ಇಲ್ಲದೇ ಜನರಿಗೆ ಕಾಮಗಾರಿಗೆ ಅನುಕೂಲ ಆಗುತ್ತೆ ಸರಕಾರಕ್ಕೂ ಒಂದು ರೀತಿಯ ಆದಾಯ ಹೆಚ್ಚುವರಿ ಆಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಿ ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರಕ್ಕೆ ವಿನಂತಿಸಿ ಅಗ್ರಹ ಮಾಡಿದ್ದಾರೆ.

Related posts

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!