September 1, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲೆಯ ಬಡವರ ಮನೆ ಕಟ್ಟುವ ಮರಳಿನ ಸಮಸ್ಯೆ ಸರಿಪಡಿಸುವಂತೆ ಮೋಹನ್ ಗೌಡ ಕಲ್ಮಂಜ ರವರಿಂದ ಸರಕಾರಕ್ಕೆ ಮನವಿ

ಬೆಳ್ತಂಗಡಿ: ನೂತನ ಸರಕಾರ ರಚನೆ ಆಗ್ತಾ ಇರುವ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮರಳು, ಕೆಂಪು ಕಲ್ಲು ಸಮಸ್ಯೆ ಈ ಉದ್ಯಮವನ್ನೇ ನೆಚ್ಚಿಕೊಂಡ ಸಣ್ಣ ಸಣ್ಣ ಉದ್ಯಮಿ ಕಾಂಟ್ರಾಕ್ಟ್ ದಾರರು ತೀರಾ ಸಮಸ್ಯೆಯಲ್ಲಿದ್ದು ಮನೆಕಟ್ಟುವ ಬಡ ಮಧ್ಯಮ ವರ್ಗ ಮರಳು ಸಿಗದೇ ತೊಂದರೆಯಲ್ಲಿದೆ ಒಂದು ಲೋಡ್ ಮರಳು 12000 ಸಿಗುವ ಮರಳು 20ಸಾವಿರ ಆಗಿದೆ.

ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗೆ ಬೇಕಾದ ಕಟ್ಟಡಕ್ಕೆ ಬೇಕಾದ ಮರಳಿಗೆ ಆಯಾ ಪಂಚಾಯತ್ ನಿಂದ ಒಂದು ಪರ್ಮಿಷನ್ ,ಒಂದು ಕಂದಾಯ ಅಂತ ಸಣ್ಣ ಮಟ್ಟದಲ್ಲಿ ಒಂದು ಪಿಕಪ್ ಗೆ ಒಂದು ಟಿಪ್ಪರ್ ಗೆ ಇಂತಿಷ್ಟು ದರ ಕಂದಾಯ ಎಂದು ನಿಗದಿ ಮಾಡಿ ನದಿಯಲ್ಲಿ ಪ್ರಕೃತಿ ಯಿಂದ ದೊರೆಯುವ ಅಪಾರ ಮರಳಿನಿಂದ ಆಯಾ ಪಂಚಾಯತ್ ಗೆ ಒಂದಷ್ಟು ಆದಾಯ ಬಂದರೆ ಆಯಾ ಪಂಚಾಯತ್ ಗೂ ಅಭಿವೃದ್ಧಿಗೆ ಆದಾಯ ಹಾಗೂ ಯಾವುದೇ ಅಡೆ ತಡೆ ಇಲ್ಲದೇ ಜನರಿಗೆ ಕಾಮಗಾರಿಗೆ ಅನುಕೂಲ ಆಗುತ್ತೆ ಸರಕಾರಕ್ಕೂ ಒಂದು ರೀತಿಯ ಆದಾಯ ಹೆಚ್ಚುವರಿ ಆಗಿ ದೊರೆಯುತ್ತದೆ. ಈ ನಿಟ್ಟಿನಲ್ಲಿ ಸರಕಾರ ಯೋಚಿಸಿ ನಿರ್ಧಾರ ಮಾಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಸರಕಾರಕ್ಕೆ ವಿನಂತಿಸಿ ಅಗ್ರಹ ಮಾಡಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಕನ್ಯಾಡಿ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ವಿತರಣೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಎಸ್ ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ‘ಸಹಕಾರ ಭೂಷಣ’ ಪ್ರಶಸ್ತಿ

Suddi Udaya
error: Content is protected !!