24.4 C
ಪುತ್ತೂರು, ಬೆಳ್ತಂಗಡಿ
July 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ , ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ
ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ

ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ ಜೂ.7ರಂದು ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ಬೆಳಗ್ಗೆ 10:00 ರಿಂದ 5:00 ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9902799243 ಸಂಪರ್ಕಿಸಿ

Related posts

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya
error: Content is protected !!