24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya
error: Content is protected !!