24.1 C
ಪುತ್ತೂರು, ಬೆಳ್ತಂಗಡಿ
September 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ನೈನಾಡು : ಕೀರ್ತಿ ಶೇಷ ಸುಂದರ ಪೂಜಾರಿ, ಪ್ರೇಮಾ ಚಿನ್ನಯ್ಯ ಹೆಗ್ಡೆ ದಂಪತಿಗಳು, ಹಾಗೂ ನಳಿನಕ್ಕನವರ ಸ್ಮರಣಾರ್ಥ ಏರ್ಪಡಿಸಿದ್ದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಯಿಂದ ಕಾಲೇಜು ತನಕದ 189 ವಿದ್ಯಾರ್ಥಿಗಳಿಗೆ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನು, ಪೆನ್ಸಲ್ ವಿತರಣೆ ಮಾಡಲಾಯಿತು.

ನಿವೃತ್ತ ಅಧ್ಯಾಪಕರಾದ ನಾರಾಯಣ ನಾಯಕ್ ಕರ್ಪೆ, ಯಂ ತುಂಗಪ್ಪ ಬಂಗೇರ, ಹರೀಂದ್ರ ಟಿ ಪೈ, ಲಕ್ಷ್ಮೀ ನಾರಾಯಣ ಹೆಗ್ಡೆ ನಿನ್ಯಾಲು, ದುಗ್ಗಪ್ಪ ಮೂಲ್ಯ ಅಂಜಾರು, ವಿಜಯ ಮೂಲ್ಯ ನೈನಾಡು, ಪ್ರಶಾಂತ್ ಕುಲಾಲ್ ನಿನ್ನಿಕಲ್ಲು, ರಾಘವೇಂದ್ರ ಓಂ ನಿವಾಸ ಕಾಜಲ, ಶಶಿಧರ ನಾಯ್ಕ ಮಣ್ಣೂರು, ಜಯಲಕ್ಷ್ಮೀ ರಾಘವ ಹೆಗ್ಡೆ ಹಳೆಮನೆ, ಜಯಶೀಲ ಚಂದ್ರ ಶೇಖರ ಅಚ್ಚಿನಡ್ಕ ರವರು ಸಭಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ–ಶಿಕ್ಷಕರ ಸಭೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಏ.9: ನಾವರದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿಯಿಂದ “ನಾಗರತಿ” ಯಕ್ಷಗಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆ ಸದಸ್ಯರ ಭೇಟಿ

Suddi Udaya
error: Content is protected !!