24.3 C
ಪುತ್ತೂರು, ಬೆಳ್ತಂಗಡಿ
June 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿಡಬ್ಲೂಡಿ ಎಇಇ ಆಗಿ ಸಂಜೀವ ಕುಮಾರ್ ಜಿ .ಕೆ.

ಬೆಳ್ತಂಗಡಿ: ಬೆಳ್ತಂಗಡಿ ಉಪವಿಭಾಗದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾಗಿ ಸಂಜೀವ ಕುಮಾರ್ ಜಿ .ಕೆ. ಅವರು ಮೇ. 30 ರಂದು ಅಧಿಕಾರ ವಹಿಸಿಕೊಂಡಿದ್ದಾರೆ.

ಈ ಹಿಂದೆ ಎಇಇ ಆಗಿದ್ದ ಹೆಚ್ ಬಕ್ಕಪ್ಪರ ಸೇವಾ ನಿವೃತ್ತಿಯಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಬೆಳಗಾವಿಯ ಉಪ ವಿಭಾಗಸಹಾಯಕ ಕಾರ್ಯಪಾಲಕ ಇಂಜಿನಿಯಾರ್ ಸ್ಥಾನದಿಂದ ಸಂಜೀವ ಕುಮಾರ್ ಜಿ.ಕೆ ಬೆಳ್ತಂಗಡಿಗೆ ವರ್ಗಾವಣೆಗೊಂಡಿದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!